Breaking News
Home / ಜಿಲ್ಲೆ / ಬೆಳಗಾವಿ / ಕಿತ್ತೂರು ಶಾಸಕನನ್ನ ಮಹಾರಾಜನಂತೆ ಮೆರೆಸಿದ ಪೊಲೀಸ್ ಅಧಿಕಾರಿಗಳು

ಕಿತ್ತೂರು ಶಾಸಕನನ್ನ ಮಹಾರಾಜನಂತೆ ಮೆರೆಸಿದ ಪೊಲೀಸ್ ಅಧಿಕಾರಿಗಳು

Spread the love

ಬೆಳಗಾವಿ: ಜಿಲ್ಲೆಯ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಅವರ ಹುಟ್ಟುಹಬ್ಬದ ಹಿನ್ನೆಲೆ ಪೊಲೀಸರು ದಂಪತಿಗೆ ಹೂಮಳೆ ಸುರಿಸಿ ಮಹಾರಾಜನಂತೆ ಮೆರೆಸಿದ ಘಟನೆ ನಡೆದಿದೆ.

ಇಂದು ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹುಟ್ಟು ಹಬ್ಬವಿತ್ತು.. ಈ ಹಿನ್ನೆಲೆ ಅವರ ನಿವಾಸಕ್ಕೆ ತೆರಳಿದ ಪೊಲೀಸ್ ಅಧಿಕಾರಿಗಳು ದಂಪತಿಯನ್ನ ಕೂರಿಸಿ ಹೂಮಳೆಗರೆದಿದ್ದಾರೆ. ಬೈಲಹೊಂಗಲ ಡಿಎಸ್​ಪಿ, ಸಿಪಿಐ, ನೇಸರಗಿ ಪಿ.ಎಸ್.ಐ ಹಾಗೂ ಎ.ಎಸ್.ಐ ಭಾಗಿಯಾಗಿದ್ದಾರೆ. ಶಾಸಕ ಮಹಾಂತೇಶ ದೊಡ್ಡಗೌರ್ ಅವರ ಅಂಧಾ ದರ್ಭಾರ್​ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಪೋಲಿಸ್ ಅಧಿಕಾರಿಗಳ ನಡೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ