Breaking News
Home / ರಾಜಕೀಯ / ಬೆಚ್ಚಿಬಿದ್ದ ರಾಯಚೂರು; ಕಣ್ಣಿಗೆ ಖಾರದಪುಡಿ ಎರಚಿ ಯುವಕನ ಬರ್ಬರ ಹತ್ಯೆ

ಬೆಚ್ಚಿಬಿದ್ದ ರಾಯಚೂರು; ಕಣ್ಣಿಗೆ ಖಾರದಪುಡಿ ಎರಚಿ ಯುವಕನ ಬರ್ಬರ ಹತ್ಯೆ

Spread the love

ರಾಯಚೂರು: ಕಣ್ಣಿಗೆ ಖಾರದಪುಡಿ ಎರಚಿ ಯುವಕನೋರ್ವನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ನಡೆದಿದೆ.

ಹಾಡಹಗಲೇ ಪಟ್ಟಣದ ನಡುಬೀದಿಯಲ್ಲಿ ಈ ಕೊಲೆ ನಡೆದಿದೆ. ಹಟ್ಟಿ ಚಿನ್ನದ ಗಣಿಯ ಹೊಸ ಬಸ್ ನಿಲ್ದಾಣದ ಹತ್ತಿರ ಬರ್ಬರ ಹತ್ಯೆ ನಡೆದಿದ್ದು ಸಾವನ್ನಪ್ಪಿದವನನ್ನ ದಿಲ್​ಬರ್​ (30) ಎಂದು ಗುರುತಿಸಲಾಗಿದೆ. ಘಟನಾ‌ ಸ್ಥಳಕ್ಕೆ ಸಿಪಿಐ ಮಹಾಂತೇಶ್ ಸಜ್ಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಜೋಶಿ

Spread the love ಹುಬ್ಬಳ್ಳಿ : ಮುಸ್ಲಿಂ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ