Breaking News

ಅಂಗನವಾಡಿ ಸಹಾಯಕಿ ಪತಿಯಿಂದ ಆಹಾರ ಧಾನ್ಯ ಕಳ್ಳಸಾಗಾಟ

Spread the love

ತುಮಕೂರು: ಅಂಗನವಾಡಿ ಆಹಾರ ಸಾಮಾಗ್ರಿಗಳ ಕಳ್ಳಸಾಗಾಟ ಮಾಡುತ್ತಿದ್ದ ಅಂಗನವಾಡಿ ಸಹಾಯಕಿ ಪತಿ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ.

ತಿಪಟೂರು ತಾಲ್ಲೂಕಿನ ಹುಚ್ಚನಹಳ್ಳಿ ಗ್ರಾಮ ಅಂಗನವಾಡಿ ಸಹಾಯಕಿ ಚೈತ್ರಾ ಪತಿ ಅಶೋಕ್ ಆಹಾರ ಧಾನ್ಯಗಳ ಕಳವು ಮಾಡುತ್ತಿದ್ದ. ಇಂದು ಆಹಾರ ಧಾನ್ಯಗಳನ್ನು ಕಳವು ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

ಮಕ್ಕಳಿಗಾಗಿ ನೀಡಿದ್ದ ತೊಗರಿಬೇಳೆ, ಕಡ್ಲೆಬೀಜ, ಕಡ್ಲೆಬೇಳೆ, ಹಾಲಿನ ಪಾಕೇಟ್, ಸಕ್ಕರೆಯನ್ನು ಬೈಕ್ ನಲ್ಲಿ ಸಾಗಿಸುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ