Breaking News

ಖಾನಾಪುರ ಎಡಿಎಲ್ಆರ್ ಕಚೇರಿಯ ಸರ್ವೇಯರ್ ಎಸಿಬಿ ಬಲೆಗೆ

Spread the love

ಖಾನಾಪುರ – ಇಲ್ಲಿಯ ಎಡಿಎಲ್ಆರ್ ಕಚೇರಿಯ ಸರ್ವೇಯರ್ ಒಬ್ಬ ಎಸಿಬಿ ಬಲೆಗೆ ಬಿದ್ದಿದ್ದಾನೆ.

ತಾಲೂಕಿನ ಸುರಾಪುರದ ಶಶಿಕಾಂತ ತಳವಾರ ಎನ್ನುವವರಿಂದ 6 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಡಿಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ದಾಳಿ ನಡೆಯಿತು.

ಒಟ್ಟೂ 10 ಸಾವಿರ ರೂ. ಲಂಚ ಕೇಳಿದ್ದ ಸರ್ವೇಯರ್ ಶಶಿಕಾಂತ ಮದವಾಲ ಈ ಮೊದಲು 4 ಸಾವಿರ ರೂ. ಪಡೆದಿದ್ದ. ಇದೀಗ ಕಚೇರಿಯಲ್ಲೇ 6 ಸಾವಿರ ರೂ. ಪಡೆಯುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆದಿದೆ.

ಆರೋಪಿಯನ್ನು ಬಂಧಿಸಲಾಗಿದೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ