Breaking News

ತಲ್ವಾರ್​​​​​ನಿಂದ ಕೇಕ್ ಕಟ್ ಮಾಡಿ ಹುಚ್ಚಾಟ; ಯುವಕನ ವಿರುದ್ಧ ಬಿತ್ತು ಕೇಸ್

Spread the love

ಧಾರವಾಡ: ತಲ್ವಾರ್​​​​​ನಿಂದ ಕೇಕ್ ಕಟ್ ಮಾಡಿ ಯುವಕನೋರ್ವ ಬರ್ತಡೇ ಆಚರಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.

ಪ್ರವೀಣ ಸಂದೀಮನಿ ಎನ್ನುವ ಯುವಕ ತಲ್ವಾರ್ ನಿಂದ ಕೇಕ್ ಕಟ್ ಮಾಡಿ ಬರ್ತಡೇ ಆಚರಿಸಿದ್ದಾನೆ. ಪ್ರವೀಣ್ ತನ್ನದೇ ಸಾಯಿ ದಾಬಾದಲ್ಲಿ ಕಳೆದ ರಾತ್ರಿ ಬರ್ತಡೇ ಆಚರಿಸಿಕೊಂಡಿದ್ದಾನೆ. ಈ ವೇಳೆ ತಲ್ವಾರ್ ಕೇಕ್​ ಕಟ್ ಮಾಡಿ ಸಂಭ್ರಮಿಸಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ