Breaking News

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ..!

Spread the love

ಕಲಬುರಗಿ: ಕೊಟ್ಟ ಸಾಲ ವಾಪಾಸ್ ಕೇಳಲು ಹೋದವನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.

ನಗರದ ಕ್ಕೆ ಚೌಕ್ ಬಳಿ ಘಟನೆ ನಡೆದಿದ್ದು, ರವಿಕುಮಾರ್ ಎಂಬಾತ ಮೇಲೆ ತೀವ್ರ ಹಲ್ಲೆ ಮಾಡಲಾಗಿದೆ..ಗಣಪತಿ ಎಂಬಾತನಿಗೆ ರವಿ 2 ಲಕ್ಷ ಸಾಲ ನೀಡಿದ್ದ. ಆದ್ರೆ ಮೂರು ವರ್ಷ ಕಳೆದ್ರೂ ಕೊಟ್ಟ ಹಣ ವಾಪಾಸ್ ಬಂದಿರಲಿಲ್ಲ..

ಹೀಗಾಗಿ ಹಣ ಕೇಳಲೆಂದು ಮನೆಗೇ ಹೋದಾಗ ಗಣಪತಿ ಹಲ್ಲೆ ಮಾಡಿದ್ದಾನೆ..ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಹಲ್ಲೆಗೊಳಗಾದ ರವಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾನೆ..


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ