Breaking News
Home / ರಾಜಕೀಯ / ಗಣೇಶ ವಿಸರ್ಜನೆ ವೇಳೆ ಪೊಲೀಸರನ್ನೇ ತಳ್ಳಾಡಿದ ಯುವಕರು

ಗಣೇಶ ವಿಸರ್ಜನೆ ವೇಳೆ ಪೊಲೀಸರನ್ನೇ ತಳ್ಳಾಡಿದ ಯುವಕರು

Spread the love

ಹಾಸನ: ಗಣೇಶ ವಿಸರ್ಜನೆ ವೇಳೆ ಯುವಕರ ಗುಂಪೊಂದು ಪೊಲೀಸರನ್ನೇ ತಳ್ಳಾಡಿದ ಘಟನೆ ಹಾಸನದಲ್ಲಿ ನಡೆದಿದೆ. ಡಿಜೆ ಡ್ಯಾನ್ಸ್​ ತಡೆಯಲು ಮುಂದಾದ ಪೊಲೀಸ್​​ ಅಧಿಕಾರಿಯ ಮೇಲೆ ದುಂಡಾ ವರ್ತನೆ ತೋರಿದ್ದಾರೆ.

ಸಕಲೇಶಪುರ ಪಟ್ಟಣದಲ್ಲಿ ಘಟನೆ ನಡೆದಿದೆ. ಯುವಕರು ಡಿಜೆ ಸೌಂಡಿಗೆ ಡ್ಯಾನ್ಸ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಡಿಜೆ ಡ್ಯಾನ್ಸ್​ ತಡೆಯಲು ಹೋದ ಪೊಲೀಸ್​​ ಸಬ್​​​​ ಇನ್ಸ್​ಪೆಕ್ಟರ್ ಬಸವರಾಜು ಚಿಂಚೋಳಿ ಮತ್ತು ಯುವಕರ ನಡುವೆ ಮಾತಿಗೆ ಮಾತು ಬೆಳೆದಿದೆ.

ಇನ್ನು, ಗಲಾಟೆಗೆ ಜೋರಾಗಿಯೇ ನಡೆದಿದ್ದು ಪೊಲೀಸರನ್ನೇ ಯುವಕರು ತಳ್ಳಾಡಿದ್ದಾರೆ. ಈ ವೇಳೆ ಪೊಲೀಸರು ಅಸಹಾಯಕರಾಗಿದ್ದು, ಇದುವರೆಗೂ ಪ್ರಕರಣ ದಾಖಲಾಗಿಲ್ಲ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ