Breaking News

ರಾಜ್ಯದ ನಾಲ್ವರು ಪೊಲೀಸರಿಗೆ ಕೇಂದ್ರ ಗೃಹ ಸಚಿವರ ಪದಕ

Spread the love

ಬೆಂಗಳೂರು, ಆ.13- ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪೊಲೀಸರಿಗೆ ನೀಡುವ ಗಣ್ಯ ಪ್ರಶಸ್ತಿಗೆ ರಾಜ್ಯದ ನಾಲ್ವರು ಅಕಾರಿಗಳು ಪಾತ್ರರಾಗಿದ್ದಾರೆ.

ಉತ್ತಮ ತನಿಖೆಗಾಗಿ ಕೇಂದ್ರ ಗೃಹ ಸಚಿವರ ಗೌರವಾನ್ವಿತ ಪ್ರಶಸ್ತಿಗೆ ಡಿವೈಎಸ್‍ಪಿ ದರ್ಜೆಯ ಇಬ್ಬರು ಅಕಾರಿಗಳು ಸೇರಿದಂತೆ ನಾಲ್ವರಿಗೆ ಪ್ರಶಸ್ತಿ ಲಭಿಸಿದೆ.ಬೆಂಗಳೂರಿನ ಮೈಕೋ ಲೇಔಟ್ ಎಸಿಪಿ ಸುದೀರ್ ಎಂ ಹೆಗಡೆ, ರೈಲ್ವೆ ಉಪವಿಭಾಗದ ಡಿವೈಎಸ್‍ಪಿ ಡಿ.ಅಶೋಕ್, ಬೆಂಗಳೂರು ಸಿಸಿಬಿಯ ಪೊಲೀಸ್ ಇನ್ಸ್‍ಪೆಕ್ಟರ್ ಡಿ.ಎಂ.ಪ್ರಶಾಂತ್ ಬಾಬು, ಅಶೋಕ್‍ನಗರ ಪೊಲೀಸ್ ಠಾಣೆಯ ಸಿಎಚ್‍ಸಿ ಅವರು ಪ್ರಶಸ್ತಿಗೆ ಪಾತ್ರರಾಗಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ