Breaking News
Home / ಜಿಲ್ಲೆ / ಡಿಕೆಶಿ ಕೆಪಿಸಿಸಿ ಪಟ್ಟ ಏರಿದ ತಕ್ಷಣವೇ ಲಕ್ಷ್ಮಿ ಪುತ್ರನಿಗೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿರ್ಯದರ್ಶಿ ಸ್ಥಾನ.

ಡಿಕೆಶಿ ಕೆಪಿಸಿಸಿ ಪಟ್ಟ ಏರಿದ ತಕ್ಷಣವೇ ಲಕ್ಷ್ಮಿ ಪುತ್ರನಿಗೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿರ್ಯದರ್ಶಿ ಸ್ಥಾನ.

Spread the love

ಬೆಳಗಾವಿ: ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಪಟ್ಟ ಏರುತ್ತಿದ್ದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ ಹೆಬ್ಬಾಳಕರ್ ಗೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.

ಮೃಣಾಲ್ ಅವರು ವಿದ್ಯಾರ್ಥಿ ಕಾಂಗ್ರೆಸ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಆದ್ರೆ ಈಗ ಕೆಪಿಸಿಸಿ ನಾಯಕರು ಸಂಘಟನೆ ಚತುರತೆ ಕಂಡು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿಸಿದ್ದಾರೆ.

ಜತೆಗೆ ಕಾಂಗ್ರೆಸ್ ನಲ್ಲಿ ಯುವ ನಾಯಕರನ್ನು ತಂದು ಪಕ್ಷ ಸಂಘಟನೆಯ ಶಪತ ಮಾಡಿರುವ ಡಿ.ಕೆ.ಶಿವಕುಮಾರ್ ಯುವ ನಾಯಕರನ್ನು ಸೆಳೆಯುವ ಕೆಲಸ ನಡೆಸಿದ್ದಾರೆ


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ