Breaking News

ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ  ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ

Spread the love

ಬೆಂಗಳೂರು: ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ  ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ಜಲಸಂಪನ್ಮೂಲ ಸಚಿವ  ರಮೇಶ್ ಜಾರಕಿಹೊಳಿ‌ ಶುಭ ಕೋರಿದರು.

ಈ ಸಂದರ್ಭದಲ್ಲಿ  ಉಪಮುಖ್ಯಮಂತ್ರಿ , ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಚಿವ ಗೋಪಾಲಯ್ಯ ಸೇರಿದಂತೆ ಇತರರು ಇದ್ದರು.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ