Breaking News

ಬೆಳ ಗಾವಿಯಲ್ಲಿಮಂಗಳವಾರ ರಾತ್ರಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ

Spread the love

ಬೆಳಗಾವಿ – ವಡಗಾವಿಯಲ್ಲಿ ಮಂಗಳವಾರ ರಾತ್ರಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆಗೈಯಲಾಗಿದೆ.

ಲಕ್ಷ್ಮಿ ನಗರದಲ್ಲಿ ಪಾನ್ ಬೀಡಾ ಅಂಗಡಿ ನಡೆಸುತ್ತಿದ್ದ 52 ವರ್ಷದ ಬಾಲಕೃಷ್ಣ ಶೆಟ್ಟಿ ಎನ್ನುವವರನ್ನು ರಾತ್ರಿ 10.30ರ ಹೊತ್ತಿಗೆ ಕೊಲೆ ಮಾಡಲಾಗಿದೆ. ಅಂಗಡಿ ಬಂದ್ ಮಾಡಿ ಮನೆಗೆ ಹೋಗುವ ಸಂದರ್ಭದಲ್ಲಿ ದುಷ್ಕರ್ಮಿಗಳು ದಾಳಿ ಮಾಡಿ ಕೊಲೆ ಮಾಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸದಿದ್ದರೆ ಶುಕ್ರವಾರ ರಾಜ್ಯಾದ್ಯಂತ ಹೆದ್ದಾರಿ ಬಂದ್

Spread the loveಚಿಕ್ಕೋಡಿ(ಬೆಳಗಾವಿ): ಕಬ್ಬಿಗೆ ಸೂಕ್ತ ದರ ನೀಡುವಂತೆ ಕಳೆದ ಏಳು ದಿನಗಳಿಂದ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ