Breaking News

ಯಡಿಯೂರಪ್ಪನವರನ್ನೇ ಕೆಳಗಿಳಿಸಲಾಯಿತು. ಹೀಗಿರುವಾಗ ನಿಮ್ಮ ಕಾಲೆಳೆಯುವವರೂ ಇದ್ದಾರೆ ಹುಶಾರ್.: ಸಿದ್ದು

Spread the love

ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದ ಬಿಎಸ್ ಯಡಿಯೂರಪ್ಪನವರನ್ನೇ ಕೆಳಗಿಳಿಸಲಾಯಿತು. ಹೀಗಿರುವಾಗ ನಿಮ್ಮ ಕಾಲೆಳೆಯುವವರೂ ಇದ್ದಾರೆ ಹುಶಾರ್. ಬೊಮ್ಮಾಯಿ ಪುತ್ರ ಬಸವರಾಜ ಬೊಮ್ಮಾಯಿ ಸರ್ಕಾರದ ಉಳಿದ ಅವಧಿ ಪೂರೈಸಲಿ ಎಂಬುದು ನನ್ನ ಆಶಯವೆಂದು ಸಿದ್ದರಾಮಯ್ಯ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನನ್ನ ಪರವಾರಿಗೆ ಶಾಸಕರು ಹಾಗೂ ಇನ್ನಿತರರಿದ್ದಾರೆ. ಆದರೆ ತಮ್ಮನ್ನು ದೆಹಲಿಗೆ ಕಳುಹಿಸಲು ಹುನ್ನಾರ ನಡೆದಿದೆ. ಅದು ತಮಗೂ ತಿಳಿದಿದೆ. ಹೀಗಾಗಿ ಹುಶಾರಾಗಿರಿ. ನೀವು ವಿಧಾನಸಭೆಯಲ್ಲಿ ಇರುವುದು ನಿಮ್ಮಲ್ಲೇ ಕೆಲವರಿಗೆ ಇಷ್ಟವಿಲ್ಲ. ಈ ವಿಷಯವನ್ನು ನೀವು ಸಭೆಯಲ್ಲಿ ಒಪ್ಪುವುದಿಲ್ಲವಾದರೂ, ಖಾಸಗಿಯಾಗಿ ಖಂಡಿತ ಒಪ್ಪುತ್ತೀರಿ ಎಂದರು.


Spread the love

About Laxminews 24x7

Check Also

ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ

Spread the loveಚಾಮರಾಜನಗರ: ಪ್ರಿಯಕರನ ಜೊತೆ ಸೇರಿ ತನ್ನ ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ ಹಾಗೂ ವ್ಯಕ್ತಿಗೆ ಅಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ