Breaking News
Home / ರಾಜಕೀಯ / ಮಹಾರಾಷ್ಟ್ರದ ಮಾಂತ್ರಿಕನಿಂದ ಕೃಷ್ಣಾ ಕಿತ್ತೂರಿನಲ್ಲಿ ವಾಮಾಚಾರ..!

ಮಹಾರಾಷ್ಟ್ರದ ಮಾಂತ್ರಿಕನಿಂದ ಕೃಷ್ಣಾ ಕಿತ್ತೂರಿನಲ್ಲಿ ವಾಮಾಚಾರ..!

Spread the love

ಬೆಳಗಾವಿ: ಪ್ರವಾಹದಿಂದ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ. ಅಧಿವೇಶನ ಮುಗಿದ ಬಳಿಕ ಬಾಕಿ ಉಳಿದಿರುವ ಸಂತ್ರಸ್ತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಈ ಕುರಿತು ಮಾತನಾಡಿದ ಅವರು, ನೆರೆ ಪರಿಹಾರಕ್ಕಾಗಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಎದುರು ಸಂತ್ರಸ್ತರು ಧರಣಿ ನಡೆಸುತ್ತಿರುವ ವಿಚಾರದ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಅಧಿವೇಶನ ಮುಗಿದ ಬಳಿಕ ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಯಾದ ಮನೆಗಳ ಪರಿಹಾರದ ಬಗ್ಗೆ ಹಣಕಾಸು, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದರು.ಸಂತ್ರಸ್ತರೆಲ್ಲರಿಗೂ ಪರಿಹಾರ ನೀಡುವ ಕಾರ್ಯ ಮಾಡಲಾಗುವುದು. ಪ್ರವಾಹದಲ್ಲಿ ಬಿದ್ದ ಮನೆಗಳಿಗೆ ಪರಿಹಾರ ಸಿಕ್ಕಿಲ್ಲ ಎಂಬ ಬಗ್ಗೆ ಇರುವ ಗೊಂದಲ ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ.: ಲಕ್ಷ್ಮೀ ಹೆಬ್ಬಾಳ್ಕರ್

Spread the love ಬೆಳಗಾವಿ: ರಾಜ್ಯದ ರಾಜಕಾರಣ, ದೇಶದ ರಾಜಕಾರಣ ತಲೆ ತಗ್ಗಿಸುವ ಘಟನೆಯಿದು. ನಾಗರಿಕ ಸಮಾಜ ತಲೆ ತಗ್ಗಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ