ಬೆಳಗಾವಿಯಲ್ಲಿ ಕಳೆದ ರವಿವಾರರಾತ್ರಿ ಮಹಾರಾಷ್ಟ್ರ ಏಕೀಕರಣಸಮಿತಿಯ ಕಾರ್ಯಕರ್ತರು ಮರಾಠಿನಾಮಫಲಕಕ್ಕೆ ಆಗ್ರಹಿಸಿ ನಡೆಸಿದಪುಂಡಾಟಿಕೆಯನ್ನು ಸಮರ್ಥವಾಗಿ
ಎದುರಿಸಿ ಎದುರೇಟು ಕೊಟ್ಟ ಬೆಳಗಾವಿಮಹಾನಗರ ಪಾಲಿಕೆಯಉಪಾಯುಕ್ತರಾದ ಶ್ರೀಮತಿಲಕ್ಷ್ಮೀನಿಪ್ಪಾಣಿಕರಹಾಗೂ ಕನ್ನಡ ಬಳಕೆಯಲ್ಲಿಬದ್ಧತೆ ಪ್ರದರ್ಶಿಸಿದ ಆಯುಕ್ತರಾದಶ್ರೀ ರುದ್ರೇಶ ಘಾಳಿ ಅವರನ್ನು ಕನ್ನಡ ಪರಸಂಘಟನೆಗಳ ಮುಖಂಡರು ಮಂಗಳವಾರಮುಂಜಾನೆ ಪಾಲಿಕೆಯಲ್ಲಿ ಸನ್ಮಾನಿಸಿ
ಅಭಿನಂದಿಸಿದರು.
ಬೆಳಗಾವಿ ಜಿಲ್ಲಾಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಅಧ್ಯಕ್ಷ ಅಶೋಕ ಚಂದರಗಿ,ಕರ್ನಾಟಕರಕ್ಷಣಾ ವೇದಿಕೆಯರಾಜ್ಯ ಸಂಚಾಲಕಮಹಾದೇವ ತಳವಾರ,ಜಿಲ್ಲಾಧ್ಯಕ್ಷದೀಪಕ ಗುಡಗನಟ್ಟಿ,ಮೈನೋದ್ದೀನ್ಮಕಾನದಾರ,ಕಿರಣಮಾಳನ್ನವರ,ಸಾಗರ ಬೋರಗಲ್ಲ,ವಿರೇಂದ್ರ ಗೋಬರಿ,ವಿಶಾಲ ತಿಗಡಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.