Home / ರಾಜಕೀಯ / ದಾಂಡೇಲಿ : ಕಾಗದ ಕಾರ್ಖಾನೆಯಲ್ಲಿ ತಾಮ್ರದ ಕೊಳವೆ ಕಳವು, ದೂರು ದಾಖಲು

ದಾಂಡೇಲಿ : ಕಾಗದ ಕಾರ್ಖಾನೆಯಲ್ಲಿ ತಾಮ್ರದ ಕೊಳವೆ ಕಳವು, ದೂರು ದಾಖಲು

Spread the love

ದಾಂಡೇಲಿ : ನಗರದ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯ ಪಿ.ಸಿ.ಸಿ ಪ್ಲಾಂಟಿನ ಕಂಟೈನರ್ ಹತ್ತಿರ ಇಟ್ಟಿದ್ದ ಅಂದಾಜು ರೂ :14,800/- ಮೌಲ್ಯದ 15.2 ಎಂ.ಎಂ ಅಳತೆಯ ಹಾಗೂ 6.2 ಎಂ.ಎಂ ಅಳತೆಯ ತಲಾ 16 ಮೀಟರ್ ತಾಮ್ರದ ಕೊಳವೆಗಳನ್ನು ಕಳವುಗೈದ ಘಟನೆ ನಡೆದಿದೆ.

ಈ ಬಗ್ಗೆ ದಾಂಡೇಲಿ ನಗರ ಠಾಣೆಯಲ್ಲಿ ಕಾಗದ ಕಾರ್ಖಾನೆಯ ಭದ್ರತಾ ವಿಭಾಗದ ಸಹಾಯಕ ಭದ್ರತಾ ವ್ಯವಸ್ಥಾಪಕರಾದ ಕುಶಾಲಪ್ಪ ಸುಬ್ಬೇಗೌಡ ಅವರು ದೂರು ನೀಡಿದ್ದು, ತನಿಖಾ ಪಿಎಸೈ ಕಿರಣ್ ಪಾಟೀಲ ಅವರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ