Breaking News

ರಾಜಸ್ಥಾನ ರಾಜಕೀಯ ದೊಂಬರಾಟಕ್ಕೆ  ಫುಲ್ ಸ್ಟಾಪ್:ಬಿಜೆಪಿಗೆ ಮುಖಭಂಗ

Spread the love

ಜೈಪುರ:  ರಾಜಸ್ಥಾನ ರಾಜಕೀಯ ದೊಂಬರಾಟಕ್ಕೆ  ಫುಲ್ ಸ್ಟಾಪ್ ಬಿದ್ದಿದ್ದು,  ಸಿಎಂ ಅಶೋಕ್ ಗೆಹ್ಲೋಟ್ ಅವರು ಇಂದು ರಾಜಸ್ಥಾನ ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆಯಲ್ಲಿ ಗೆಲುವುಕಂಡಿದ್ದಾರೆ.

ಡಿಸಿಎಂ ಸಚಿನ್ ಪೈಲಟ್ ಸೇರಿ ಅವರ ಬೆಂಬಲಿಗ ಶಾಸಕರು ಸರ್ಕಾರದ ವಿರುದ್ದ ಬಂಡಾಯ ಎದ್ದಿದ್ದರು. ಪರಿಸ್ಥಿತಿ ಲಾಭ ಪಡೆಯಲು ಬಿಜೆಪಿ ಮುಂದಾಗಿತ್ತು.  ಚುನಾಯಿತ ಸರ್ಕಾರವನ್ನು ಉರುಳಿಸಲು ಸಂಚು ರೂಪಿಸಿದ್ದಕ್ಕಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪಗಳನ್ನು ಹೊರಿಸಿತು. ಬಿಜೆಪಿ ಈ ಆರೋಪಗಳನ್ನು ನಿರಾಕರಿಸಿದರೂ ಅವಿಶ್ವಾಸ ನಿರ್ಣಯಕ್ಕೆ ಒತ್ತಾಯಿಸರಲಿಲ್ಲ.

ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಸಚೀನ್ ಪೈಲಟ್ ಅವರ ಮನವೊಲಿಸಲು ಯಶಸ್ವಿಯಾಗಿತ್ತು.  ಇಂದು ನಡೆದ ವಿಶೇಷ ಅಧಿವೇಶದಲ್ಲಿ ಕಾಂಗ್ರೆಸ್ ಬಹುಮತ ಸಾಬೀತು ಪಡಿಸಿದೆ.


Spread the love

About Laxminews 24x7

Check Also

ದಿಲ್ಲಿಯಲ್ಲಿ ಬಿಡಾರ ಹೂಡಿರುವ ಶಾಸಕರನ್ನ ಹೈಕಮಾಂಡ್ ಮರಳಿ ರಾಜ್ಯಕ್ಕೆ ಕಳಿಸಬೇಕು: ಯತ್ನಾಳ್

Spread the loveವಿಜಯಪುರ: ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬಿಡಾರ ಹೂಡಿರುವವರನ್ನ ಕಾಂಗ್ರೆಸ್‌ ಹೈಕಮಾಂಡ್‌ ಮರಳಿ ರಾಜ್ಯಕ್ಕೆ ಕಳುಹಿಸಬೇಕು ಎಂದು ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ