Breaking News

ಸಿಎಂ ಬೊಮ್ಮಾಯಿ ಎದುರೇ ಧಿಕ್ಕಾರ ಕೂಗಿದ ಜೆಡಿಎಸ್​ ಕಾರ್ಯಕರ್ತರು.. ನಡೆದಿದ್ದೇನು..?

Spread the love

ತುಮಕೂರು: ಸಿಎಂ ಬಸವರಾಜ ಬೊಮ್ಮಾಯಿಗೆ ಸ್ವತಃ ಅವರ ಎದುರಲ್ಲೇ ಧಿಕ್ಕಾರ ಕೂಗಿದ ಘಟನೆ ತುಮಕೂರು ನಗರದ ಪ್ರವಾಸಿ ಮಂದಿರದಲ್ಲಿ ನಡೆದಿದೆ.

ತುಮಕೂರು ಗ್ರಾಮಾಂತರ ಜೆಡಿಎಸ್ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ. ಮಹಿಳೆಗೆ ಅತ್ಯಾಚಾರವೆಸಗಿ ಕೊಲೆ ಆರೋಪಿಗಳನ್ನ ಬಂಧಿಸಲು ಈ ವೇಳೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಪೊಲೀಸರು ಆರೋಪಿಗಳನ್ನ ಬಂಧಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಜೆಡಿಎಸ್ ಕಾರ್ಯಕರ್ತರು‌ ಬಂದಿದ್ದರು.. ಕಾರ್ಯಕರ್ತರ ಮನವಿ ಪಡೆಯದೇ ಹೊರಟ ಸಿಎಂಗೆ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ. ಆಗಸ್ಟ್ 24ರಂದು ತುಮಕೂರು ತಾಲೂಕಿನ ಚೋಟಾಸಾಬರಪಾಳ್ಯದಲ್ಲಿ ಅತ್ಯಾಚಾರ ಹಾಗೂ ಕೊಲೆ ನಡೆದಿತ್ತು.


Spread the love

About Laxminews 24x7

Check Also

ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಅಗತ್ಯವಿರುವ ಹೆಚ್ಚುವರಿ ಕೊಠಡಿಗಳು ಸೇರಿದಂತೆ ಇನ್ನಿತರ ಮೂಲಭೂತ ಕಲ್ಪಿಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಕೆ ಮಾಡಿದ ಶಾಸಕ ವಿಠ್ಠಲ ಹಲಗೇಕರ

Spread the love ಖಾನಾಪೂರ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಅಗತ್ಯವಿರುವ ಹೆಚ್ಚುವರಿ ಕೊಠಡಿಗಳು ಸೇರಿದಂತೆ ಇನ್ನಿತರ ಮೂಲಭೂತ ಕಲ್ಪಿಸುವಂತೆ ಶಿಕ್ಷಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ