Breaking News

ವೃದ್ಧಾಶ್ರಮಗಳಿಗೆ ಅನುದಾನ ಹೆಚ್ಚಳ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Spread the love

ಬೆಂಗಳೂರು : ವೃದ್ಧಾಶ್ರಮಗಳಿಗೆ ಸರ್ಕಾರದಿಂದ ಒದಗಿಸುವ ಅನುದಾನವನ್ನು 25 ಲಕ್ಷದಿಂದ 40 ಲಕ್ಷಕ್ಕೆ ಹೆಚ್ಚಳ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ವೃದ್ಧಾಪ್ಯ ಆಶ್ರಮಗಳಿಗೆ ರಾಜ್ಯದಿಂದ ವಾರ್ಷಿಕ 8 ಲಕ್ಷ ಅನುದಾನ ಕೊಡಲಾಗ್ತಿದೆ. ಅನುದಾನ ಮೊತ್ತದಲ್ಲಿ 7 ಲಕ್ಷ ಏರಿಕೆ ಮಾಡಿ ಒಟ್ಟು 15 ಲಕ್ಷ ಅನುದಾನ ಕೊಡ್ತೇವೆ. ಕೇಂದ್ರದಿಂದ ಸದ್ಯ 25 ಲಕ್ಷ ಅನುದಾನ ಬರ್ತಿದೆ. ರಾಜ್ಯದ ಅನುದಾನವೂ ಸೇರಿ ಒಟ್ಟು 40 ಲಕ್ಷ ಅನುದಾನ ಕೊಡುವ ಕೆಲಸ ಮಾಡ್ತೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ