Breaking News

ಶ್ರೀ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ನಲ್ಲಿ ಗಾಂಧಿ ಜಯಂತಿ ಆಚರಣೆ

Spread the love

ಗೋಕಾಕ: ನಾಡಿ ನಾದ್ಯಂತ ನಾಡಿನ ಪಿತಾಮಹ ಮಹಾತ್ಮ ಗಾಂಧೀಜಿ ಯವರ ಜಯಂತಿ ಆಚರಣೆ ಮಾಡಲಾಗುತ್ತಿದೆ .

ಇಂದು ಶ್ರೀ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರ್ಮನರಾದಂತ ಸಂತೋಷ್ ಜಾರಕಿಹೊಳಿ ಅವರ ಮುಂದಾಳತ್ವದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ ಫ್ಯಾಕ್ಟರಿ ನಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು.

ಈ ಒಂದು ಸಂದರ್ಭದಲ್ಲಿ ಸಂತೋಷ್ ಜಾರಕಿಹೊಳಿ ಅವರು ಸೇರಿದಂತೆ ಕಾರ್ಖಾನೆಯ ಮುಖ್ಯ ಅಧಿಕಾರಿ ಅಧಿಕರಾವ ಪಾಟೀಲ ಸೇರಿದಂತೆ ಇನ್ನಿ ತರ ಕಾರ್ಖಾನೆ ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!!

Spread the love ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!! ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿನ ಅನಮೋಡ್ ಘಾಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ