Breaking News

ಶ್ರೀ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ನಲ್ಲಿ ಗಾಂಧಿ ಜಯಂತಿ ಆಚರಣೆ

Spread the love

ಗೋಕಾಕ: ನಾಡಿ ನಾದ್ಯಂತ ನಾಡಿನ ಪಿತಾಮಹ ಮಹಾತ್ಮ ಗಾಂಧೀಜಿ ಯವರ ಜಯಂತಿ ಆಚರಣೆ ಮಾಡಲಾಗುತ್ತಿದೆ .

ಇಂದು ಶ್ರೀ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರ್ಮನರಾದಂತ ಸಂತೋಷ್ ಜಾರಕಿಹೊಳಿ ಅವರ ಮುಂದಾಳತ್ವದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ ಫ್ಯಾಕ್ಟರಿ ನಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು.

ಈ ಒಂದು ಸಂದರ್ಭದಲ್ಲಿ ಸಂತೋಷ್ ಜಾರಕಿಹೊಳಿ ಅವರು ಸೇರಿದಂತೆ ಕಾರ್ಖಾನೆಯ ಮುಖ್ಯ ಅಧಿಕಾರಿ ಅಧಿಕರಾವ ಪಾಟೀಲ ಸೇರಿದಂತೆ ಇನ್ನಿ ತರ ಕಾರ್ಖಾನೆ ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ