ಕೊರೋನಾ ಆರಂಭವಾದಾಗಿನಿಂದ ನೌಕರರ ವೇತನ ಬಿಡುಗಡೆಯಲ್ಲಿ ಏರುಪೇರಾಗುತ್ತಿದೆ. ಕಳೆದ ಒಂದು ವರ್ಷದಿಂದ ನಿಗದಿತ ದಿನಕ್ಕೆ ವೇತನ ಸಿಗುತ್ತಿಲ್ಲ. ಜುಲೈ ತಿಂಗಳ ವೇತನವನ್ನು ಆಗಸ್ಟ್ ಕೊನೆಯ ವಾರದಲ್ಲಿ ಪಾವತಿಸಲಾಗಿತ್ತು. ಆಗಸ್ಟ್ ತಿಂಗಳ ಶೇ.50ರಷ್ಟು ವೇತನವನ್ನು ಗೌರಿ-ಗಣೇಶ ಹಬ್ಬಕ್ಕೂ ಮುನ್ನ ಬಿಡುಗಡೆಗೊಳಿಸಲಾಗಿತ್ತು. ಈಗ ಅಕ್ಟೋಬರ್ ಬಂದರೂ ಆಗಸ್ಟ್ ತಿಂಗಳ ಬಾಕಿ ಶೇ.50ರಷ್ಟುವೇತನ ನೀಡಿಲ್ಲ. ಇದೀಗ ಮಹಾಲಯ ಅಮಾವಾಸ್ಯೆ, ದಸರಾ ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ನೌಕರರಿಗೆ ಹಣದ ಅಗತ್ಯವಿದೆ.
Check Also
ಇಂದು, ನಾಳೆ ಬೆಂಗಳೂರಿನಲ್ಲಿ ಅಮಿತ್ ಶಾ, ಯೋಗಿ ರೋಡ್ ಶೋ
Spread the loveಬೆಂಗಳೂರು: ಮೊದಲನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ದಿನಗಣನೆ ಪ್ರಾರಂಭವಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ …