Breaking News

ನಮ್ಮ ಮುಂದೆ ಯಾವ ಡೈನಾಮಿಕ ಬಂಡೆಯದ್ದು, ನಡೆಯುವುದಿಲ್ಲ:ಸಚಿವ ಮಾಧುಸ್ವಾಮಿ,

Spread the love

ತುಮಕೂರು:  ನಮ್ಮದು ರಾಜಾಹುಲಿ ಸರ್ಕಾರ. ನಮ್ಮ ಮುಂದೆ ಯಾವ ಡೈನಾಮಿಕ ಬಂಡೆಯದ್ದು, ನಡೆಯುವುದಿಲ್ಲ ಅಂತಾ ಸಚಿವ ಮಾಧುಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ದ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

74 ನೇ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಜಮೀರ ಅಹಮದ್ ನನಗೆ ಒಳ್ಳೆಯ ಸ್ನೇಹಿತ. ಆದರೆ ಗಲಭೆಯಲ್ಲಿ ಮೃತಪಟ್ಟ ಯುವಕರಿಗೆ 5 ಲಕ್ಷ ರೂ. ಕೊಡುವುದಾಗಿ ಹೇಳಿದ್ದಾರೆ. ಏಕೆ ಇಂತಹ ನಿರ್ಧಾರ ತಗೆದುಕೊಂಡಿದ್ದಾರೆ ನನಗೆ ಗೊತ್ತಿಲ್ಲ. ಸಮುದಾಯವನ್ನು ಓಲೈಸಿಕೊಳ್ಳಲು  ಬೇರೆ ದಾರಿಗಳಿವೆ.   ಇಂತಹ ನಡೆ ಸರಿಯಲ್ಲ  ಎಂದರು.


Spread the love

About Laxminews 24x7

Check Also

ವಿದ್ಯುತ್ ಕಂಬದಿಂದ ಬಿದ್ದು ಗೋಕಾಕ್ ಮೂಲದ ಲೈನ್‌ಮ್ಯಾನ್‌ ಸಾವು…!

Spread the loveತುಮಕೂರು : ವಿದ್ಯುತ್ ಕಂಬದಿಂದ‌ ಬಿದ್ದು ಲೈನ್‌ಮ್ಯಾನ್‌ ಮೃತಪಟ್ಟ ಘಟನೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿಯ ವಡೇರಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ