Breaking News

ಹೆಚ್‌ಡಿಡಿ, ಹೆಚ್‌ಡಿಕೆಗೆ ಕುರಿ ಉಡುಗೊರೆ ನೀಡಿದ ಕುರುಬ ಕಾರ್ಯಕರ್ತರು!

Spread the love

ರಾಮನಗರ: ಮೂರು ದಿನಗಳ ಹಿಂದೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದ ಹೆಚ್.ಡಿ.ಕೋಟೆಯ ಕುರುಬ ಸಮುದಾಯದ ಜೆಡಿಎಸ್ ಕಾರ್ಯಕರ್ತರು ಮಾಜಿ‌ ಪ್ರಧಾನಿ ದೇವೇಗೌಡರಿಗೆ ಕುರಿಗಳ ಉಡುಗೊರೆ ನೀಡಿದ್ದಾರೆ.

7 ನೇ ದಿನದ ಜೆಡಿಎಸ್ ಕಾರ್ಯಾಗಾರದಲ್ಲಿ ದೇವೇಗೌಡರು ಭಾಗಿಯಾದ ವೇಳೆ ರಾಮನಗರ ಜಿಲ್ಲೆಯ ಬಿಡದಿಯ ತೋಟದ ಮನೆಯಲ್ಲಿ ಕಪ್ಪು ಕಂಬಳಿ ಹೊದಿಸಿದ 11 ಕುರಿಗಳನ್ನು ಹೆಚ್.ಡಿ.ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿಗೆ ಉಡುಗೊರೆಯಾಗಿ ನೀಡಿದ್ದಾರೆ. ನೀಡಿದ ಕಾರ್ಯಕರ್ತರು

ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರಾಗಿದ್ದ ಇವರು ಮುಖಂಡ ಕ್ಱಷ್ಣನಾಯಕ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದರು.

 


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ