Breaking News

ಕಾಮುಕ ಯುವಕನೋರ್ವ ಯುವಕನನ್ನು ರೇಪ್ ಮಾಡಿರುವ ವಿಲಕ್ಷಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.

Spread the love

ಚಿಕ್ಕೋಡಿ: ಇಲ್ಲೊಬ್ಬ ಕಾಮುಕ ಯುವಕನೋರ್ವ ಯುವಕನನ್ನು ರೇಪ್ ಮಾಡಿರುವ ವಿಲಕ್ಷಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.

ಬಸ್ ಗಾಗಿ ಕಾಯುತ್ತಿದ್ದ ಯುವಕನನ್ನು ಬೈಕ್ ಮೇಲೆ ಹತ್ತಿಸಿಕೊಂಡು ಕರೆದೊಯ್ದು ನಿರ್ಜನ ಪ್ರದೇಶ ನೋಡಿ ಅನೈಸರ್ಗಿಕ ಸಂಭೋಗ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ನೊಂದ ಯುವಕ ಅಥಣಿ ಪೊಲೀಸರಿಗೆ ದೂರು ಸಲ್ಲಿಸಿದ್ದಾನೆ.

ಈ ಬಗ್ಗೆ ನೊಂದ ಯುವಕನಿಂದ ದೂರು ದಾಖಲಿಸಿಕೊಂಡ ಅಥಣಿ ಪೊಲೀಸ್ ಠಾಣೆಯ ಪೊಲೀಸರು ಅತ್ಯಾಚಾರಿ ಆರೋಪಿ ರಾಜು ನೀಲವ್ವ ಆಚಾರಟ್ಟಿ ವಿಕೃತ ಯುವಕನನ್ನು ಬಂಧಿಸಿ ಪ್ರಕರಣ ದಾಖಲು ಮಾಡಿದ್ದಾರೆ. ಪೊಲೀಸರ ವಿಚಾರನೆಯ ಬಳಿಕ ವಿಕೃತ ಕಾಮಿಯ ಇನ್ನಷ್ಟು ಬಣ್ಣ ಬಯಲಾಗಲಿದೆ


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ