Breaking News
Home / ರಾಜಕೀಯ / ಬಿಟ್ಟೂಬಿಡದೆ ಸುರಿಯುತ್ತಿರುವ ಮಳೆ ಏರ್​ಪೋರ್ಟ್​ಗೆ ಹೋಗಲು ಟ್ರ್ಯಾಕ್ಟರ್​ ಮೊರೆಹೋದ ಪ್ಯಾಸೆಂಜರ್ಸ್

ಬಿಟ್ಟೂಬಿಡದೆ ಸುರಿಯುತ್ತಿರುವ ಮಳೆ ಏರ್​ಪೋರ್ಟ್​ಗೆ ಹೋಗಲು ಟ್ರ್ಯಾಕ್ಟರ್​ ಮೊರೆಹೋದ ಪ್ಯಾಸೆಂಜರ್ಸ್

Spread the love

ಬೆಂಗಳೂರು: ಹಲವು ದಿನಗಳಿಂದ ಬಿಟ್ಟೂಬಿಡದೆ ಸುರಿಯುತ್ತಿರುವ ಮಳೆ ಬೆಂಗಳೂರಿಗರನ್ನ ಕಂಗೆಡಿಸಿದೆ. ಇಂದು ಕೂಡ ಧಾರಾಕಾರ ಮಳೆ ಸುರಿದಿದ್ದು ವಾಹನ ಸವಾರರು ಪರದಾಡುವಂತಾಗಿತ್ತು. ಇತ್ತ ದೇವನಹಳ್ಳಿ ಏರ್​ಪೋರ್ಟ್ ಬಳಿಯೂ ಭಾರೀ ಮಳೆಯಾಗಿದ್ದು ಏರ್​​ಪೋರ್ಟ್ ಅರೈವಲ್ ಮತ್ತು ಡಿಪಾರ್ಚರ್ ವೇ, ಪಾರ್ಕಿಂಗ್ ಬಳಿಯೂ ಕೆರೆಯಂಥ ಪರಿಸ್ಥಿತಿ ನಿರ್ಮಾಣವಾಗಿತ್ತು.

 

ಇತ್ತ ಏರ್​ಪೋರ್ಟ್​ಗೆ ಹೋಗುವ ಪ್ಯಾಸೆಂಜರ್​ಗಳು ಏರ್​​ಪೋರ್ಟ್​ಗೆ ತೆರಳಬೇಕಿದ್ದ ಬಸ್ ಸಿಗದೇ ಪರದಾಡುವಂತಾಗಿದೆ. ಈ ವೇಳೆ ದೇವರಂತೆ ಬಂದ ಟ್ರ್ಯಾಕ್ಟರ್ ಚಾಲಕನೋರ್ವ ಏರ್​ಪೋರ್ಟ್​ಗೆ ಹೋಗಲು ಕಾದು ಸುಸ್ತಾಗಿದ್ದ ಪ್ರಯಾಣಿಕರಿಗೆ ನೆರವಾಗಿದ್ದಾನೆ. ಪ್ರಯಾಣಿಕರನ್ನ ಟ್ರ್ಯಾಕ್ಟರ್​ಗೆ ಹತ್ತಿಸಿಕೊಂಡು ಏರ್​ಪೋರ್ಟ್​ಗೆ ಡ್ರಾಪ್ ಮಾಡಿ ಮಾನವೀಯತೆ ಮೆರೆದಿದ್ದಾನೆ.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ