Breaking News

BREAKING ಡಿಕೆಎಸ್ ಕಮೀಷನ್ ಗಿರಾಕಿ ಹೇಳಿಕೆ; ಸಲೀಂ ಉಚ್ಛಾಟನೆ; ಉಗ್ರಪ್ಪ ಅಮಾನತು..!

Spread the love

ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು ಕಮೀಷನ್ ಗಿರಾಕಿ’ ಎಂಬ ಚರ್ಚೆ ರಾಜ್ಯ ಕಾಂಗ್ರೆಸ್​ನಲ್ಲಿ ಕೋಲಾಹಲ ಸೃಷ್ಟಿಸಿದೆ. ಇದರ ಮುಂದುವರಿದ ಭಾಗವಾಗಿ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಅಲ್ಲದೇ ಸಂಸದ ಉಗ್ರಪ್ಪರನ್ನ ಪಕ್ಷದಿಂದ ಅಮಾನತು ಮಾಡಲಾಗಿದೆ. ಮಾಧ್ಯಮಗಳಲ್ಲಿ ಉಗ್ರಪ್ಪ ಮತ್ತು ಸಲೀಂ ನಡುವಿನ ಸಂಭಾಷಣೆ ವೈರಲ್​ ಆಗುತ್ತಿದ್ದಂತೆಯೇ ಕಾಂಗ್ರೆಸ್​ ಎಚ್ಚೆತ್ತುಕೊಂಡಿದೆ. ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ವಿರುದ್ಧವೇ ಮಾತನಾಡಿರೋದಕ್ಕೆ ಪಕ್ಷ ಈ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ..


Spread the love

About Laxminews 24x7

Check Also

‘ಪಡಿತರ ಅಕ್ರಮ ತಡೆಗೆ ಅಂಗಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ’: ಗ್ಯಾರಂಟಿ ಅನುಷ್ಠಾನ ಸಮಿತಿ ಸೂಚನೆ

Spread the loveಗಂಗಾವತಿ: “ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಅನ್ನಭಾಗ್ಯ’ ಪಡಿತರ ಫಲಾನುಭವಿಗಳಿಗೆ ತಲುಪದೇ ಬಹುತೇಕ ಧಾನ್ಯ ಕಳ್ಳರ ಪಾಲಾಗುತ್ತಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ