Home / ಜಿಲ್ಲೆ / ಬೆಳಗಾವಿ / ನಾಡಿನ ಸಮಸ್ತ ಜನತೆಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳು:ಸಂತೋಷ್ ಜಾರಕಿಹೊಳಿ

ನಾಡಿನ ಸಮಸ್ತ ಜನತೆಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳು:ಸಂತೋಷ್ ಜಾರಕಿಹೊಳಿ

Spread the love

ನಾಡಿನ ಸಮಸ್ತ ಜನತೆಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳು

ಎಲ್ಲರೂ ಹಬ್ಬವನ್ನ ಅತ್ಯಂತ ಸರಳ ರೀತಿಯಲ್ಲಿ ಆಚರಿಸಿ ಆದಷ್ಟು ಸೋಶಿಯಲ್ ಡಿಸ್ಟೆನ್ಸ್ ಮಂಟೇನ್ ಮಾಡಿ, ಹಬ್ಬದ ಜೊತೆ ಜೊತೆಗೆ ತಮ್ಮ ಹಾಗೂ ತಮ್ಮ ಕುಟುಂಬದ ಬಗ್ಗೆಯೂ ಕಾಳಜಿ ವಹಿಸಿ,

ಈದ್ ಮಿಲಾದ್ ಮುಸ್ಲಿಂ ಬಾಂಧವರಿಗೆ ಪ್ರಮುಖ ಹಬ್ಬ ಗಳಲ್ಲಿ ಕೂಡ ಹೌದು
ಹಬ್ಬದ ಜೊತೆಜೊತೆಗೆ ತಾವು ಕುಟುಂಬದ ಬಗ್ಗೆ ಕಾಳಜಿ ವಹಿಸಿ ಹಬ್ಬ ಆಚರಣೆ ಮಾಡಿ ಈ ಒಂದು ಶುಭ ದಿನದಂದು ಎಲ್ಲ ನಾಡಿನ ಮುಸ್ಲಿಂ ಬಾಂಧವರಿಗೆ ಶುಭಾಶಗಳನ್ನತಿಳಿಸಿದ್ದಾರೆ

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನರು

ಸಂತೋಷ್ ಜಾರಕಿಹೊಳಿ

 


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ