Breaking News

ಕೇವಲ ₹500 ರೂ. ಹಣಕ್ಕಾಗಿ ವ್ಯಕ್ತಿ ಕೊಲೆ ಮಾಡಿ ಪರಾರಿಯಾದ ಖತರ್ನಾಕ್​​ ಗ್ಯಾಂಗ್​​..!

Spread the love

ವಿಜಯಪುರ: ಕೇವಲ ₹5,00 ರೂಪಾಯಿಗಾಗಿ ನಾಲ್ಕು ಜನರ ಗುಂಪೊಂದು ವ್ಯಕ್ತಿಯೋರ್ವನನ್ನು ಹತ್ಯೆಗೈದು ಪರಾರಿಯಾಗಿದೆ. ವಿಜಯಪುರದ ಜಾಡರ ಓಣಿಯಲ್ಲಿ ಘಟನೆ ನಡೆದಿದ್ದು, ನಿವಾಸಿ ಭೀಮ್ಸಿ ಪಾತ್ರೋಟಿ ಮೃತ ದುರ್ದೈವಿ ಎನ್ನಲಾಗಿದೆ.

ನಾಲ್ವರು ಸೇರಿಕೊಂಡು ಭೀಮ್ಸಿ ಹತ್ಯೆಗೈದು ಪರಾರಿಯಾಗಿದ್ದಾರೆ. ಈ ಸಂಬಂಧ ಗೋಳಗುಮ್ಮಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ಗೌಡೌನ್‌ನಿಂದ ಅಕ್ರಮ ಅಕ್ಕಿ ಸಾಗಾಟ: 1,426 ಪಡಿತರ ಅಕ್ಕಿ ಚೀಲಗಳು ವಶಕ್ಕೆ

Spread the love ವಿಜಯಪುರಸರ್ಕಾರಿ ಗೌಡೌನ್‌ನಿಂದ ಅಕ್ರಮ ಅಕ್ಕಿ ಸಾಗಾಟ: 1,426 ಪಡಿತರ ಅಕ್ಕಿ ಚೀಲಗಳು ವಶಕ್ಕೆ* : ಎಫ್.ಸಿ.ಐ.ಗೂಡ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ