Home / ಜಿಲ್ಲೆ / ಬಿಜಾಪುರ / ಕೇವಲ ₹500 ರೂ. ಹಣಕ್ಕಾಗಿ ವ್ಯಕ್ತಿ ಕೊಲೆ ಮಾಡಿ ಪರಾರಿಯಾದ ಖತರ್ನಾಕ್​​ ಗ್ಯಾಂಗ್​​..!

ಕೇವಲ ₹500 ರೂ. ಹಣಕ್ಕಾಗಿ ವ್ಯಕ್ತಿ ಕೊಲೆ ಮಾಡಿ ಪರಾರಿಯಾದ ಖತರ್ನಾಕ್​​ ಗ್ಯಾಂಗ್​​..!

Spread the love

ವಿಜಯಪುರ: ಕೇವಲ ₹5,00 ರೂಪಾಯಿಗಾಗಿ ನಾಲ್ಕು ಜನರ ಗುಂಪೊಂದು ವ್ಯಕ್ತಿಯೋರ್ವನನ್ನು ಹತ್ಯೆಗೈದು ಪರಾರಿಯಾಗಿದೆ. ವಿಜಯಪುರದ ಜಾಡರ ಓಣಿಯಲ್ಲಿ ಘಟನೆ ನಡೆದಿದ್ದು, ನಿವಾಸಿ ಭೀಮ್ಸಿ ಪಾತ್ರೋಟಿ ಮೃತ ದುರ್ದೈವಿ ಎನ್ನಲಾಗಿದೆ.

ನಾಲ್ವರು ಸೇರಿಕೊಂಡು ಭೀಮ್ಸಿ ಹತ್ಯೆಗೈದು ಪರಾರಿಯಾಗಿದ್ದಾರೆ. ಈ ಸಂಬಂಧ ಗೋಳಗುಮ್ಮಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಸರಿಯಾಗಿ ಮನೆ ಕೆಲಸ ಮಾಡುತ್ತಿಲ್ಲ, ಮಕ್ಕಳನ್ನು ನೋಡಿಕೊಳ್ಳುತ್ತಿಲ್ಲ ಎಂದು ಕೋಪಗೊಂಡ ಪತಿ ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ಕೊಲೆಗೈದ

Spread the love ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ