Breaking News
Home / ರಾಜಕೀಯ / ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ C.M. ನೀಡಿದ ಪ್ರತಿಕ್ರಿಯೆ

ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ C.M. ನೀಡಿದ ಪ್ರತಿಕ್ರಿಯೆ

Spread the love

ಬೆಳಗಾವಿ – ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡುವ ಸಂಬಂಧ ತಜ್ಞರ ಜೊತೆ ಚರ್ಚಿಸಿ ತೀರ್ಮಾನಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಮೆರವಣಿಗೆಗಳಿಗೆ ಅನುಮತಿ ನೀಡಲಾಗುತ್ತಿಲ್ಲ. ಆದರೆ ಬೆಳಗಾವಿ ಕನ್ನಡ ರಾಜ್ಯೋತ್ಸವದಲ್ಲಿ ಮೆರವಣಿಗೆಗೆ ಅನುಮತಿ ನೀಡಬೇಕೆನ್ನುವ ಬೇಡಿಕೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ತಜ್ಞರ ಜೊತೆ ಚರ್ಚಿಸುತ್ತೇನೆ ಎಂದರು.

ಸಿಂದಗಿ ಚುನಾವಣೆ ಪ್ರಚಾರ ಮುಗಿಸಿ ಈಗ ಬೆಂಗಳೂರಿಗೆ ತೆರಳಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಹಾನಗಲ್ ಪ್ರಚಾರಕ್ಕೆ ತೆರಳುತ್ತೇನೆ. ಎರಡೂ ಕಡೆ ಉಪಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದೂ ಬೊಮ್ಮಾಯಿ ಹೇಳಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ