Breaking News
Home / ರಾಜಕೀಯ / ರಾಜ್ಯ ಸರ್ಕಾರ 9 ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ

ರಾಜ್ಯ ಸರ್ಕಾರ 9 ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ

Spread the love

ಬೆಂಗಳೂರು: ರಾಜ್ಯ ಸರ್ಕಾರ 9 ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಧರ್ಮೇಂದ್ರ ಕುಮಾರ್ ಮೀನಾ, ಪಾಟೀಲ್ ವಿನಾಯಕ ವಸಂತರಾವ್ ಸೇರಿದಂತೆ ಒಟ್ಟು 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ದರ್ಮೇಂದ್ರ ಕುಮಾರ್ ಮೀನಾ-ಎಫ್ ಎಸ್ ಎಲ್ ನಿರ್ದೇಶಕ
ಪಾಟೀಲ್ ವಿನಾಯಕ ವಸಂತರಾವ್ -ಬೆಂಗಳೂರು ಉತ್ತರ ವಿಭಾಗ
ಎಸ್.ಸವಿತಾ – ಉತ್ತರ ವಿಭಾಗದ ಟ್ರಾಫಿಕ್ ಡಿಸಿಪಿ
ನಿಕಮ್ ಪ್ರಕಾಶ್ ಅಮೃತ್ -ನಕ್ಸಲ್ ನಿಗ್ರಹ ಪಡೆ ಎಸ್ ಪಿ
ಕರುಣಾಕರನ್ -ಪೊಲೀಸ್ ತರಬೇತಿ ಶಾಲೆ ಪ್ರಾಂಶುಪಾಲ
ಎಂ.ಎನ್.ದೀಪನ್ – ಕಲಬುರ್ಗಿ ಬಿ ಉಪ ವಿಭಾಗ ಎಸಿಪಿ

ಎಂ.ಅಶ್ವಿನಿ-ಎಐಜಿಪಿ ಹೆಡ್ ಕ್ವಾರ್ಟರ್ಸ್
ಡಾ.ಸುಮನ್ ಡಿ ಪೆನ್ನಕುಮಾರ್ – ಮಂಡ್ಯಎ ಎಸ್ ಪಿ


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ