Breaking News
Home / Uncategorized / ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: 4 ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಂದೆ

ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: 4 ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಂದೆ

Spread the love

ಚಿಕ್ಕೋಡಿ: ಪತ್ನಿ ಸಾವಿನಿಂದ ಮನನೊಂದ ವ್ಯಕ್ತಿಯೊಬ್ಬ ತನ್ನ ನಾಲ್ಕು ಮಕ್ಕಳಿಗೆ ವಿಷ ಉಣಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ‌ ಜಿಲ್ಲೆಯ ಹುಕ್ಕೇರಿ ತಾಲೂಕಿನ‌ ಬೋರಗಲ್ ಗ್ರಾಮದಲ್ಲಿ ನಡೆದಿದೆ.

ಗೋಪಾಲ ಹಾದಿಮನಿ 46, ಸೌಮ್ಯಾ ಹಾದಿಮನಿ 19, ಶ್ವೇತಾ ಹಾದಿಮನಿ 16, ಸಾಕ್ಷಿ ಹಾದಿಮನಿ 11, ಸೃಜನ‌ ಹಾದಿಮನಿ 8 ಮೃತ ದುರ್ದೈವಿಗಳು. ಜುಲೈ 6 ರಂದು ಗೋಪಾಲ್‌ ಪತ್ನಿ ಜಯಾ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದರು. ಇದರಿಂದ ಮನನೊಂದು 4 ಮಕ್ಕಳೊಂದಿಗೆ ವಿಷ ಸೇವಿಸಿ ಪತಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದ ಲಕ್ಷ ದೀಪೋತ್ಸವ ಕಾರ್ಯಕ್ರಮ ; ಯುವ ನಾಯಕ ಸಂತೋಷ ಜಾರಕಿಹೊಳಿ ಅವರಿಂದ ಉದ್ಘಾಟನೆ

Spread the loveಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದ ಲಕ್ಷ ದೀಪೋತ್ಸವ ಕಾರ್ಯಕ್ರಮ ; ಯುವ ನಾಯಕ ಸಂತೋಷ ಜಾರಕಿಹೊಳಿ ಅವರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ