Breaking News
Home / ರಾಜಕೀಯ / ಕಿತ್ತೂರು ಉತ್ಸವದಲ್ಲಿ ಸಿಎಂ ಮಹತ್ವದ ಘೋಷಣೆ: ಮುಂಬೈ ಕರ್ನಾಟಕಕ್ಕೆ ‘ಕಿತ್ತೂರು ಕರ್ನಾಟಕ’ ಎಂದು ಮರುನಾಮಕರಣ

ಕಿತ್ತೂರು ಉತ್ಸವದಲ್ಲಿ ಸಿಎಂ ಮಹತ್ವದ ಘೋಷಣೆ: ಮುಂಬೈ ಕರ್ನಾಟಕಕ್ಕೆ ‘ಕಿತ್ತೂರು ಕರ್ನಾಟಕ’ ಎಂದು ಮರುನಾಮಕರಣ

Spread the love

ಬೆಳಗಾವಿ: ಮುಂದಿನ ವರ್ಷದಿಂದ ರಾಜ್ಯಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆಯುತ್ತಿರುವ ಕಿತ್ತೂರು ಉತ್ಸವದಲ್ಲಿ ಅವರು ಮಾತನಾಡಿ, ಒಂದು ತಿಂಗಳ ಕಾಲ ಕಿತ್ತೂರು ಜ್ಯೋತಿ ರಾಜ್ಯದಲ್ಲಿ ಸಂಚರಿಸಲು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಮರು ನಾಮಕರಣ ಮಾಡುವ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಚಿಕ್ಕೋಡಿ: ಹಾವು ಕಚ್ಚಿ ಬಾಲಕಿ ಸಾವು

Spread the love ಚಿಕ್ಕೋಡಿ: ತಾಲ್ಲೂಕಿನ ಕೇರೂರವಾಡಿಯಲ್ಲಿ ಶುಕ್ರವಾರ ರಾತ್ರಿ ಹಾವು ಕಚ್ಚಿ 4 ವರ್ಷದ ಬಾಲಕಿ ಶಿವಾನಿ ತುಳಸಿಗೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ