Breaking News

ಖಾನಾಪುರ ತಾಲೂಕಿನ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತ

Spread the love

ಖಾನಾಪುರ: ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಸೇತುವೆಯೊಂದು ಜಲಾವೃತವಾದ ಹಿನ್ನೆಲೆಯಲ್ಲಿ  ಖಾನಾಪುರ ತಾಲೂಕಿನ  ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ.

ಸಾತಾಳಿ ಗ್ರಾಮದ ತೂಗು ಸೇತುವೆ ಜಲಾವೃತವಾಗಿದೆ. ಈ ಸೇತುವೆ ಮೂಲಕ ಸಾತನಾಳಿ, ಮಾಚಾಳಿ ಸೇರಿದಂತೆ ನಾಲ್ಕೈದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿತ್ತು. ನದಿ ನೀರಿನ ಮಟ್ಟ ಹೆಚ್ಚಿ ಸೇತುವೆ ಜಲಾವೃತವಾದರಿಂದ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದೆ


Spread the love

About Laxminews 24x7

Check Also

ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ‌ಭವನದಲ್ಲಿ ಆಯೋಜಿಸಲಾಗಿದೆ

Spread the loveಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ