Breaking News

ಸೋಮವಾರ ಶಾಲೆ ಆರಂಭವಾದರೆ ಕೆಸರು ತುಂಬಿದ ಈ ರಸ್ತೆಯಲ್ಲಿ ನಾವು ಹೋಗುವುದಾದರೂ ಹೇಗೆ ಎಂಬ ಚಿಂತೆ ಈ ಪುಟಾಣಿಗಳಿಗೆ.

Spread the love

ಬೆಳ್ಳಾರೆ: ಸೋಮವಾರ ಶಾಲೆ ಆರಂಭವಾದರೆ ಕೆಸರು ತುಂಬಿದ ಈ ರಸ್ತೆಯಲ್ಲಿ ನಾವು ಹೋಗುವುದಾದರೂ ಹೇಗೆ ಎಂಬ ಚಿಂತೆ ಈ ಪುಟಾಣಿಗಳಿಗೆ.

ಆದರೆ ಅವರಿವರ ಬಳಿ ಹೇಳಿ ಪ್ರಯೋಜನ ಇಲ್ಲ; ನಮ್ಮ ರಸ್ತೆಯನ್ನು ನಾವೇ ಸರಿಪಡಿಸಿಕೊಳ್ಳುತ್ತೇವೆ ಎಂದುಕೊಂಡು ಬೆಳ್ಳಾರೆ ಗ್ರಾಮದ ಮೂಡಾಯಿ ತೋಟ ಬೆಳ್ಳಾರೆ ರಸ್ತೆಯ ಮಂಡೇಪು ಎಂಬಲ್ಲಿ ಮಣ್ಣಿನ ರಸ್ತೆಯು ಕೆಸರುಮಯವಾಗಿದ್ದು, ನಡೆದುಕೊಂಡು ಹೋಗಲೂ ಅಸಾಧ್ಯವಾಗಿದೆ.

ಇದೀಗ ಪ್ರಾಥಮಿಕ ಶಾಲೆ ಆರಂಭಕ್ಕೆ ಸರಕಾರ ದಿನ ನಿಗದಿಪಡಿಸಿದ್ದು ಈ ರಸ್ತೆಯಲ್ಲಿ ನಡೆದುಕೊಂಡು ತಮ್ಮ ಶಾಲಾ ಸಮವಸ್ತ್ರ ಕೆಸರಾಗುವುದು ಗ್ಯಾರಂಟಿ ಎಂದು ತಿಳಿದ 2ನೇ ತರಗತಿಯ ವಲ್ಲೀಶ ರಾಮ ಮತ್ತು ತನ್ವಿ ಹಾರೆ ಹಿಡಿದು ಕೆಸರನ್ನು ಬದಿಗೆ ಸರಿಸಿದರು. ಈ ದೃಶ್ಯ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್‌ ಆಗಿದೆ.

 


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ