Breaking News

ಸೋಮವಾರ ಶಾಲೆ ಆರಂಭವಾದರೆ ಕೆಸರು ತುಂಬಿದ ಈ ರಸ್ತೆಯಲ್ಲಿ ನಾವು ಹೋಗುವುದಾದರೂ ಹೇಗೆ ಎಂಬ ಚಿಂತೆ ಈ ಪುಟಾಣಿಗಳಿಗೆ.

Spread the love

ಬೆಳ್ಳಾರೆ: ಸೋಮವಾರ ಶಾಲೆ ಆರಂಭವಾದರೆ ಕೆಸರು ತುಂಬಿದ ಈ ರಸ್ತೆಯಲ್ಲಿ ನಾವು ಹೋಗುವುದಾದರೂ ಹೇಗೆ ಎಂಬ ಚಿಂತೆ ಈ ಪುಟಾಣಿಗಳಿಗೆ.

ಆದರೆ ಅವರಿವರ ಬಳಿ ಹೇಳಿ ಪ್ರಯೋಜನ ಇಲ್ಲ; ನಮ್ಮ ರಸ್ತೆಯನ್ನು ನಾವೇ ಸರಿಪಡಿಸಿಕೊಳ್ಳುತ್ತೇವೆ ಎಂದುಕೊಂಡು ಬೆಳ್ಳಾರೆ ಗ್ರಾಮದ ಮೂಡಾಯಿ ತೋಟ ಬೆಳ್ಳಾರೆ ರಸ್ತೆಯ ಮಂಡೇಪು ಎಂಬಲ್ಲಿ ಮಣ್ಣಿನ ರಸ್ತೆಯು ಕೆಸರುಮಯವಾಗಿದ್ದು, ನಡೆದುಕೊಂಡು ಹೋಗಲೂ ಅಸಾಧ್ಯವಾಗಿದೆ.

ಇದೀಗ ಪ್ರಾಥಮಿಕ ಶಾಲೆ ಆರಂಭಕ್ಕೆ ಸರಕಾರ ದಿನ ನಿಗದಿಪಡಿಸಿದ್ದು ಈ ರಸ್ತೆಯಲ್ಲಿ ನಡೆದುಕೊಂಡು ತಮ್ಮ ಶಾಲಾ ಸಮವಸ್ತ್ರ ಕೆಸರಾಗುವುದು ಗ್ಯಾರಂಟಿ ಎಂದು ತಿಳಿದ 2ನೇ ತರಗತಿಯ ವಲ್ಲೀಶ ರಾಮ ಮತ್ತು ತನ್ವಿ ಹಾರೆ ಹಿಡಿದು ಕೆಸರನ್ನು ಬದಿಗೆ ಸರಿಸಿದರು. ಈ ದೃಶ್ಯ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್‌ ಆಗಿದೆ.

 


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ