Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಈ ಸಾವು ನ್ಯಾಯವೇ..? ಪಾತ್ರೆ ತೊಳೆಯಲು ಇಟ್ಟಿದ್ದ ಬಕೆಟ್​ನಲ್ಲಿ ಬಿದ್ದು ಪುಟ್ಟ ಕಂದಮ್ಮ ಸಾವು

ಈ ಸಾವು ನ್ಯಾಯವೇ..? ಪಾತ್ರೆ ತೊಳೆಯಲು ಇಟ್ಟಿದ್ದ ಬಕೆಟ್​ನಲ್ಲಿ ಬಿದ್ದು ಪುಟ್ಟ ಕಂದಮ್ಮ ಸಾವು

Spread the love

ಚಿಕ್ಕೋಡಿ : ಪಾತ್ರೆ ತೊಳೆಯಲು ನೀರು ತುಂಬಿಟ್ಟ ಬಕೆಟ್​ನಲ್ಲಿ ಒಂದೂವರೆ ವರ್ಷದ ಮಗು ಬಿದ್ದು ಸಾವು ಸಂಭವಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಸಂಭವಿಸಿದೆ.

ತಾಂವಶಿ ಗ್ರಾಮದ ಸನದಿ ತೋಟದಲ್ಲಿ ವಾಸವಿರುವ ನಿಂಗಪ್ಪ ಮಸರಗುಪ್ಪಿ ಇವರ ಒಂದೂವರೆ ವರ್ಷದ ವಿಜಯ ಮಸರಗುಪ್ಪಿ ಎಂಬ ಮಗು ಅಂಗಳದಲ್ಲಿ ಆಟ ಆಡುತ್ತಿರುವಾಗ ಪಾತ್ರೆ ತೊಳೆಯಲು ನೀರಿಟ್ಟ ಬಕೆಟ್​ನಲ್ಲಿ ಆಟ ಆಡುತ್ತಾ ಬಕೆಟ್​​ಗೆ ಬಿದ್ದು ತನ್ನ ಪ್ರಾಣವನ್ನು ಕಳೆದುಕೊಂಡಿದೆ.

ಮಗುವಿನ ತಾಯಿ ಮಗುವನ್ನು ಆಟಾಡಲು ಬಿಟ್ಟು ಅಡುಗೆ ಮನೆ ಕೆಲಸದಲ್ಲಿ ತೊಡಗಿದ್ದು. ಮಗು ಕಾಣಿಸದಿದ್ದಾಗ ಹುಡುಕಾಟ ನಡೆಸಿದ್ದಾಳೆ. ಅಷ್ಟರಲ್ಲಿ ಮಗು ನೀರಿನ ಬಕೆಟ್​ನಲ್ಲಿ ಕುತ್ತಿಗೆವರೆಗೆ ಮುಳುಗಿ ಕಾಲುಗಳು ಮೇಲಕ್ಕೆ ಆಗಿದ್ದನ್ನ ಗಮನಿಸಿ ಮನೆಯವರು ತಕ್ಷಣ ಹೊರಗೆ ತೆಗೆದು ನೋಡಿದಾಗ ಅಷ್ಟೊತ್ತಿಗೆ ಮಗು ತನ್ನ ಪ್ರಾಣ ಕಳೆದುಕೊಂಡಿದ್ದು ಮಗುವಿನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕು


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ