Breaking News

ಚಿತ್ರದುರ್ಗ: ಎಸಿಬಿ ಬಲೆಗೆ ಬಿದ್ದ ಪ್ರಭಾರಿ ಆಹಾರ ಸಂರಕ್ಷಣಾಧಿಕಾರಿ

Spread the love

ಚಿತ್ರದುರ್ಗ: ಲಂಚ ಸ್ವೀಕಾರ ವೇಳೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ಅವರು ಎಸಿಬಿ ಬಲೆಗೆ ಬಿದ್ದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಪ್ರಭಾರಿ ಆಹಾರ ಸಂರಕ್ಷಣಾಧಿಕಾರಿ ಆಗಿದ್ದ ತುಳಸಿ ರಂಗನಾಥ್, ಬೇಕರಿ ಪರವಾನಗಿ ನವೀಕರಣಕ್ಕಾಗಿ ‘ನಮ್ ಬೇಕರಿ’ ಮಾಲೀಕ ಮಂಜುನಾಥ್ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 8ಸಾವಿರ ರೂ. ಲಂಚ ಸ್ವೀಕಾರ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ಎಸಿಬಿ ಎಸ್ ಐ ಪ್ರವೀಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ