Breaking News
Home / ಜಿಲ್ಲೆ / ಬೆಂಗಳೂರು / ‘ಕರುನಾಡಿನ ವೀರ ಕನ್ನಡಿಗ’, ಸ್ಯಾಂಡಲ್​ವುಡ್​ನ ‘ಪವರ್​ಸ್ಟಾರ್​’, ಕನ್ನಡಿಗರ ಪ್ರೀತಿಯ ಅಪ್ಪು ಇನ್ನು ನೆನಪು ಮಾತ್ರ.

‘ಕರುನಾಡಿನ ವೀರ ಕನ್ನಡಿಗ’, ಸ್ಯಾಂಡಲ್​ವುಡ್​ನ ‘ಪವರ್​ಸ್ಟಾರ್​’, ಕನ್ನಡಿಗರ ಪ್ರೀತಿಯ ಅಪ್ಪು ಇನ್ನು ನೆನಪು ಮಾತ್ರ.

Spread the love

ಬೆಂಗಳೂರು: ಅಸಂಖ್ಯಾತ ಅಭಿಮಾನಿಗಳ ಮನದಲ್ಲಿ ‘ರಾಜಕುಮಾರ’ನಂತೆ ಮೆರೆದಿದ್ದ ಕರುನಾಡಿನ ‘ಕರುನಾಡಿನ ವೀರ ಕನ್ನಡಿಗ’, ಸ್ಯಾಂಡಲ್​ವುಡ್​ನ ‘ಪವರ್​ಸ್ಟಾರ್​’, ಕನ್ನಡಿಗರ ಪ್ರೀತಿಯ ಅಪ್ಪು ಇನ್ನು ನೆನಪು ಮಾತ್ರ.

ಕಂಠೀರವ ಸ್ಟುಡಿಯೋದಲ್ಲಿ ಇಂದು ಬೆಳಗ್ಗೆ ಸಕಲ ಸರ್ಕಾರಿ ಗೌರವದೊಂದಿಗೆ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ನೆರವೇರಿದ್ದು, ಕುಟುಬಂಸ್ಥರು, ಅಭಿಮಾನಗಳ ಆಕ್ರಂದ ಮುಗಿಲು ಮುಟ್ಟಿದೆ.

ಅಪ್ಪ-ಅಮ್ಮನ ಸಮಾಧಿ ಬಳಿಯೇ ಪುನೀತ್​ ಲೀನವಾಗಿದ್ದಾರೆ.

ಕಂಠೀರವ ಸ್ಟೇಡಿಯಂನಿಂದ ಹೂವಿನ ಪಲ್ಲಕ್ಕಿಯಲ್ಲಿ ಭಾನುವಾರ ಮುಂಜಾನೆಯೇ ಪುನೀತ್​ರ ಪಾರ್ಥಿವ ಶರೀರವನ್ನ ಮೆರವಣಿಗೆ ಮೂಲಕ ಕಂಠೀರವ ಸ್ಟುಡಿಯೋಗೆ ತರಲಾಯಿತು. ಬಳಿಕ ಈಡಿಗ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ರಾಜ್​ ಕುಟುಂಬಸ್ಥರು ಅಂತಿಮ ವಿಧಿವಿಧಾನ ನೆರವೇರಿಸಿದರು. ಇದಕ್ಕೂ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ಅವರು ಪುನೀತ್​ರ ಹಣೆಗೆ ಮುತ್ತಿಟ್ಟು ಭಾವುಕ ವಿದಾಯ ಹೇಳಿದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ