Breaking News

ಪುನೀತ್ ಕಣ್ಣುಗಳನ್ನು ಇಬ್ಬರಿಗೆ ಅಳವಡಿಸುವ ಮೂಲಕ ಬೆಂಗಳೂರಿನ ನಾರಾಯಾಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

Spread the love

ಪುನೀತ್ ರಾಜ್ ಕುಮಾರ್ ನೇತ್ರದಾನದ ಮೂಲಕ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ಕಣ್ಣುಗಳನ್ನು ಇಬ್ಬರಿಗೆ ಅಳವಡಿಸುವ ಮೂಲಕ ಬೆಂಗಳೂರಿನ ನಾರಾಯಾಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ನಾರಾಯಣ ನೇತ್ರಾಲಯದ ವೈದ್ಯರು ನಿನ್ನೆ ಪುನೀತ್ ರಾಜ್ ಕುಮಾರ್ ಅವರ ಒಂದು ಕಣ್ಣನ್ನು ಒಬ್ಬರಿಗೆ ಅಳವಡಿಸಿದ್ದರು, ಇಂದು ಮತ್ತೊಬ್ಬರಿಗೆ ಒಂದು ಕಣ್ಣನ್ನು ಅಳವಡಿಸುವ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ