Breaking News

ರಾಜ್ಯದಲ್ಲಿ ಹೊಸದಾಗಿ 4.11 ಲಕ್ಷ ಪಡಿತರ ಚೀಟಿಗಳನ್ನು ಮಂಜೂರು

Spread the love

ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ 4.11 ಲಕ್ಷ ಪಡಿತರ ಚೀಟಿಗಳನ್ನು ಮಂಜೂರು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸೋಮವಾರ ನಡೆದ ಜನಸೇವಕ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಈ ವಿಷಯ ಪ್ರಕಟಿಸಿದ ಅವರು, ‘ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳು ಹಲವು ವರ್ಷಗಳಿಂದ ಬಾಕಿ ಇದ್ದವು.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ