Breaking News

ಪುನೀತ್ ನುಡಿನಮನದ ಹೆಸರಲ್ಲಿ ಬೇಕಾಬಿಟ್ಟಿ ಚಂದಾ ವಸೂಲಿ: ಆರೋಪಕ್ಕೆ ಗುರಿಯಾದ ಫಿಲ್ಮ್ ಚೇಂಬರ್

Spread the love

ನವೆಂಬರ್ 16 ರಂದು ನಡೆಯಲಿರುವ ‘ಪುನೀತ ನಮನ’ ಕಾರ್ಯಕ್ರಮದ ಹೆಸರಲ್ಲಿ ಚಂದಾ ವಸೂಲಿ ಮಾಡುತ್ತಿದ್ದು, ಚೆಕ್ ಪಡೆದು, ವೈಯಕ್ತಿಕ ಅಕೌಂಟ್​ಗೆ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ವಿಷಯ ಬೆಳಕಿಗೆ ಬಂದಿದೆ.

 

ಮೇರು ನಟನಿಗೆ ನುಡಿನಮನ ಸಲ್ಲಿಸಲು ಫಿಲ್ಮ್ ಚೇಂಬರ್ ಬಳಿ ಹಣ ಇಲ್ವಾ? ಇಲ್ಲದಿದ್ದರೆ ಸದಸ್ಯರೇ ಸೇರಿ ಹಣ ಕೊಡುತ್ತೇವೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿನಿಮಾ ನಿರ್ದೇಶಕ ಜೆಜೆ ಶ್ರೀನಿವಾಸ್, ಕುಮಾರ್ ಸೇರಿದಂತೆ ಹಲವು ಫಿಲ್ಮ್ ಚೇಂಬರ್ ಸದಸ್ಯರು ಈ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.


Spread the love

About Laxminews 24x7

Check Also

ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್‌ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್‌ ಆಕ್ಷೇಪ

Spread the loveಬೆಂಗಳೂರು: ಎಮರ್ಜೆನ್ಸಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹಾಕಿದ್ದಾಗ, ಇದೇ ಸಿದ್ದರಾಮಯ್ಯ  ಅಂದಿನ ಕಾಂಗ್ರೆಸ್ ಸರ್ಕಾರವನ್ನ ವಿರೋಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ