Breaking News

ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ರೇಸ್‌ನಿಂದ ಭಾರತ ಹೊರಬಿದ್ದಿದೆ.

Spread the love

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ರೇಸ್‌ನಿಂದ ಭಾರತ ಹೊರಬಿದ್ದಿದೆ. ಭಾನುವಾರ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ಅಫ್ಗಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ ಗೆಲುವು ದಾಖಲಿಸುವುದರೊಂದಿಗೆ ಭಾರತದ ವಿಶ್ವಕಪ್ ಕನಸು ಭಗ್ನಗೊಂಡಿದೆ.

 

ವಿರಾಟ್ ಕೊಹ್ಲಿ ಮುಂದಾಳತ್ವದಲ್ಲಿ ಭಾರತ ಭಾಗವಹಿಸಿದ್ದ ಕೊನೆಯ ಟ್ವೆಂಟಿ-20 ವಿಶ್ವಕಪ್ ಟೂರ್ನಿ ಇದಾಗಿತ್ತು. ಈ ಹಿಂದೆಯೇ ವಿಶ್ವಕಪ್ ಬಳಿಕ ಟಿ20 ನಾಯಕತ್ವವನ್ನು ತೊರೆಯುವುದಾಗಿ ಕೊಹ್ಲಿ ಘೋಷಿಸಿದ್ದರು.


Spread the love

About Laxminews 24x7

Check Also

15 ವರ್ಷಗಳಿಂದ ವಾಸವಾಗಿದ್ದೀವಿ ಸೂರು ಕೊಡಿ, ಅಲೆಮಾರಿಗಳ ಅಳಲು

Spread the loveಮೈಸೂರು: ಮೈಸೂರಿನ ಸಾತಗಳ್ಳಿ ಅಂಬೇಡ್ಕರ್ ಕಾಲೋನಿಗೆ ಶನಿವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ