Breaking News

ಚುನಾವಣೆ ನಡೆದ್ರು ಇಲ್ಲ ಮೇಯರ್​ ಭಾಗ್ಯ.

Spread the love

ಚುನಾವಣೆ ನಡೆದ್ರು ಇಲ್ಲ ಮೇಯರ್​ ಭಾಗ್ಯ.. ನಾವಿಕನಿಲ್ಲದ ದೋಣಿಯಂತಾದ ಪಾಲಿಕೆಗಳು

ಸ್ಥಳೀಯ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸಲು ಪಾಲಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ. ಆದರೆ ಸರ್ಕಾರ ಮಾತ್ರ ಪಾಲಿಕೆಗಳತ್ತ ದಿವ್ಯನಿರ್ಲಕ್ಷ್ಯ ವಹಿಸುತ್ತಿದೆ. ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಪಾಲಿಕೆಗಳ ಮೇಯರ್​ ಆಯ್ಕೆಗೆ ಮೀನ-ಮೇಷ ಎಣಿಸುತ್ತಿದೆ. ಇದರಿಂದ ಪಾಲಿಕೆ ಪಟ್ಟದ ಮೇಲೆ ಕಣ್ಣಿಟ್ಟಿದ್ದ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ.

ಅಧಿಕಾರ ವಿಕೇಂದ್ರಿಕರಣ ಹಾಗೂ ಸ್ಥಳೀಯ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುವಲ್ಲಿ ಪಾಲಿಕೆಗಳ ಜವಾಬ್ದಾರಿ ದೊಡ್ಡದು. ಆದರೆ ಇಂಥ ಮಹತ್ವದ ಜವಾಬ್ದಾರಿ ಹೊತ್ತಿರೋ ಪಾಲಿಕೆಗಳಿಗೆ ಸೂಕ್ತ ಸಾರಥಿಯೇ ಇಲ್ಲದಂತಾಗಿದೆ. ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಪಾಲಿಕೆಗಳಿಗೆ ಚುನಾವಣೆ ನಡೆದ್ರೂ ಮೇಯರ್ ಆಯ್ಕೆಯಾಗದೇ ಪಾಲಿಕೆಗಳು ನಾವಿಕನಿಲ್ಲದ ದೋಣಿಯಂತಾಗಿವೆ.


Spread the love

About Laxminews 24x7

Check Also

ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್‌ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್‌ ಆಕ್ಷೇಪ

Spread the loveಬೆಂಗಳೂರು: ಎಮರ್ಜೆನ್ಸಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹಾಕಿದ್ದಾಗ, ಇದೇ ಸಿದ್ದರಾಮಯ್ಯ  ಅಂದಿನ ಕಾಂಗ್ರೆಸ್ ಸರ್ಕಾರವನ್ನ ವಿರೋಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ