Breaking News
Home / ರಾಜಕೀಯ / ಚುನಾವಣೆ ನಡೆದ್ರು ಇಲ್ಲ ಮೇಯರ್​ ಭಾಗ್ಯ.

ಚುನಾವಣೆ ನಡೆದ್ರು ಇಲ್ಲ ಮೇಯರ್​ ಭಾಗ್ಯ.

Spread the love

ಚುನಾವಣೆ ನಡೆದ್ರು ಇಲ್ಲ ಮೇಯರ್​ ಭಾಗ್ಯ.. ನಾವಿಕನಿಲ್ಲದ ದೋಣಿಯಂತಾದ ಪಾಲಿಕೆಗಳು

ಸ್ಥಳೀಯ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸಲು ಪಾಲಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ. ಆದರೆ ಸರ್ಕಾರ ಮಾತ್ರ ಪಾಲಿಕೆಗಳತ್ತ ದಿವ್ಯನಿರ್ಲಕ್ಷ್ಯ ವಹಿಸುತ್ತಿದೆ. ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಪಾಲಿಕೆಗಳ ಮೇಯರ್​ ಆಯ್ಕೆಗೆ ಮೀನ-ಮೇಷ ಎಣಿಸುತ್ತಿದೆ. ಇದರಿಂದ ಪಾಲಿಕೆ ಪಟ್ಟದ ಮೇಲೆ ಕಣ್ಣಿಟ್ಟಿದ್ದ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ.

ಅಧಿಕಾರ ವಿಕೇಂದ್ರಿಕರಣ ಹಾಗೂ ಸ್ಥಳೀಯ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುವಲ್ಲಿ ಪಾಲಿಕೆಗಳ ಜವಾಬ್ದಾರಿ ದೊಡ್ಡದು. ಆದರೆ ಇಂಥ ಮಹತ್ವದ ಜವಾಬ್ದಾರಿ ಹೊತ್ತಿರೋ ಪಾಲಿಕೆಗಳಿಗೆ ಸೂಕ್ತ ಸಾರಥಿಯೇ ಇಲ್ಲದಂತಾಗಿದೆ. ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಪಾಲಿಕೆಗಳಿಗೆ ಚುನಾವಣೆ ನಡೆದ್ರೂ ಮೇಯರ್ ಆಯ್ಕೆಯಾಗದೇ ಪಾಲಿಕೆಗಳು ನಾವಿಕನಿಲ್ಲದ ದೋಣಿಯಂತಾಗಿವೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ