Breaking News

ಅಪ್ಪು ಪುಣ್ಯ ಸ್ಮರಣೆ ಇಂದು ಅನ್ನಸಂತರ್ಪಣೆ: ವೆಜ್, ನಾನ್ ವೆಜ್ ಅಡುಗೆ ಸಿದ್ಧ

Spread the love

ಇಂದು ಬೆಳಗ್ಗೆ 11 ಗಂಟೆಗೆ ಅನ್ನಸಂತರ್ಪಣೆ ಅರಂಭವಾಗಲಿದೆ. ಒಂದು ಬಾರಿಗೆ ಐದು ಸಾವಿರ ಜನರು ಊಟಕ್ಕೆ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಒಟ್ಟು ಎರಡು ಗೇಟ್ ಗಳಲ್ಲಿ 24 ರೂಮಿನೊಳಗೆ ಐದು ಸಾವಿರ ಕುರ್ಚಿ ಹಾಗೂ ಟೇಬಲ್ ಗಳನ್ನು ಹಾಕಲಾಗಿದೆ. ಆಗಮಿಸುವ ಅಭಿಮಾನಿಗಳಿಗೆ ಮಾಂಸಾಹಾರ ಮತ್ತು ಸಸ್ಯಹಾರ ಸಹ ಸಿದ್ಧಪಡಿಸಲಾಗಿದೆ.


Spread the love

About Laxminews 24x7

Check Also

ರಾಜ್ಯೋತ್ಸವ ಮೆರವಣಿಗೆ ವೇಳೆ ಪೊಲೀಸರಿಂದ‌ ಲಾಠಿ ಏಟು.

Spread the love ರಾಜ್ಯೋತ್ಸವ ಮೆರವಣಿಗೆ ವೇಳೆ ಪೊಲೀಸರಿಂದ‌ ಲಾಠಿ ಏಟು. ತಲೆ ಭಾಗಕ್ಕೆ ಬಲವಾಗಿ ಪೆಟ್ಟು ಬಿದ್ದು ಬಿಮ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ