Breaking News

ಅತ್ಯಾಚಾರಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು

Spread the love

ಅಥಣಿ: ಧಾರವಾಡ ಜಿಲ್ಲೆಯ ಬೋಗುರ ಗ್ರಾಮದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪಟ್ಟಣದಲ್ಲಿ ಜಂಗಮ ಸಮಾಜದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು. ಅಥಣಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರ ಮನವಿ ಸಲ್ಲಿಸಿದರು.

ಪುಟ್ಟ ಹಿರೇಮಠ ಮಾತನಾಡಿ, ಅಮ್ಮನಿಗೆ ಆರೋಗ್ಯ ಸರಿ ಇಲ್ಲದ ಕಾರಣ ದೇವಸ್ಥಾನಕ್ಕೆ ತೆರಳಿದ್ದ ಬಾಲಕಿ ಮೇಲೆ ಪಕ್ಕದ ಗ್ರಾಮದ ಯುವಕ ಅತ್ಯಾಚಾರ ಎಸಗಿದ್ದ. ಘಟನೆಯಿಂದ ನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅತ್ಯಾಚಾರಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಅಥಣಿ ಪಟ್ಟಣದ ರಾಯಲ್ ಹಾಲ್’ನಲ್ಲಿಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಭೆ

Spread the loveಅಥಣಿ ಪಟ್ಟಣದ ರಾಯಲ್ ಹಾಲ್’ನಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು,ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ನಡೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ