Breaking News

ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.  ಬಿಟ್‌ ಕಾಯಿನ್ ಹಗರಣ ಭಾವಿ ರಾಜಕಾರಣಿಗಳು ಇದ್ದಾರೆ ಎಂಬ ವದಂತಿ..?

Spread the love

ಬೆಂಗಳೂರು, (ನ.10): ಬಿಟ್‌ ಕಾಯಿನ್ ಹಗರಣ (Bitcoin Scam) ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.  ಬಿಟ್‌ ಕಾಯಿನ್ ಹಗರಣದಲ್ಲಿ ಹಲವು ಆಯಾಮಗಳು ಬಹಿರಂಗಗೊಳ್ಳುತ್ತಿದ್ದು ಪ್ರಭಾವಿ ರಾಜಕಾರಣಿಗಳು ಇದ್ದಾರೆ ಎಂಬ ವದಂತಿಯೂ ಹರಿದಾಡುತ್ತಿದೆ.

ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈ ಹಗರಣದ ತನಿಖೆ ನಡೆಸುತ್ತಿದ್ದಾರೆ. ಇದರ ಮಧ್ಯೆ ಸಿಟಿಜನ್ ರೈಟ್ಸ್ ಫೌಂಡೇಶನ್‌, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದೆ.  


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ