Breaking News

ಸಾಂಬ್ರಾ ವಿಮಾನ ನಿಲ್ದಾಣದಲ್ಲಿಲಕ್ಷ್ಮಣ ಸವದಿ ಹೇಳಿದ್ದೇನು

Spread the love

ಬೆಳಗಾವಿ: ಸಚಿವ ರಮೇಶ ಜಾರಕಿಹೊಳಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ವಿಚಾರವಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಅಭಿವೃದ್ದಿ ಹಾಗೂ ನೀರಾವರಿ ವಿಷಯವಾಗಿ ಚರ್ಚೆ ನಡೆಸಲು ಹೋಗಿರಬಹುದು ಎಂದು ಹೇಳಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿಯವರು  ನಮ್ಮ ಪಕ್ಷದ ಅಧ್ಯಕ್ಷರನ್ನು ಭೇಟಿಯಾಗುವುದರಲ್ಲಿ ಯಾವ ತಪ್ಪಿಲ್ಲ. ನಮ್ಮ ಪಕ್ಷದ ಯಾರು ಬೇಕಾದವರು ಅಧ್ಯಕ್ಷರನ್ನು ಭೇಟಿ ಮಾಡಬಹುದು. ಸಚಿವ ರಮೇಶ ಜಾರಕಿಹೊಳಿ  ಅವರು ನಡ್ಡಾ ಅವರನ್ನು ಸಹಜವಾಗಿ ಭೇಟಿಯಾಗಿದ್ದಾರೆ


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ