Breaking News

ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದ ಸತೀಶ ಜಾರಕಿಹೊಳಿ

Spread the love

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಅವರು ಇಂದು ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದರು.

ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳಿಂದ ಅಲ್ಲಿನ ವ್ಯವಸ್ಥೆಯ ಕುರಿತು ಸತೀಶ ಜಾರಕಿಹೊಳಿ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ವಿವಿಧ ಸೌಕರ್ಯಗಳ ಕುರಿತು ವಿಚಾರಿಸಿದರು. ಆಸ್ಪತ್ರೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಸ್ಥಳದಲ್ಲಿದ್ದ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ರೋಗಿಗಳಿಗೆ ಸೂಕ್ತ ಸಮಯಕ್ಕೆ ಸಮರ್ಪಕ ಚಿಕಿತ್ಸೆ ಒದಗಿಸಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು


Spread the love

About Laxminews 24x7

Check Also

ಫ್ರೀ ಫೈರ್ ಗೇಮ್‌ಗೆ ಅಡಿಕ್ಟ್ ಆಗಿದ್ದ ಬಾಲಕನ ಹತ್ಯೆ – ಮನನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Spread the loveಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ  ವ್ಯಾಪ್ತಿಯ ಕುಂಬಾರಹಳ್ಳಿಯ ವಿನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ